ಭವಿಷ್ಯದ ದಿನಗಳು ಆರಾಮದಾಯಕವಾಗಿರಬೇಕೆಂದರೆ ವಿಮೆ ಪಾಲಿಸಿ ಮಾಡಿಸಿ- ರಮೇಶ್ ಬಾಬು

ಭವಿಷ್ಯದ ದಿನಗಳು ಆರಾಮದಾಯಕವಾಗಿರ ಬೇಕು, ಅದನ್ನ ಸರಳವಾಗಿಸುವುದು ಇಂದು ನಾವು ಮಾಡಿಸುವ ವಿಮೆಗಳು, ಹೌದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನವರು ವಿಮೆ ಪಾಲಿಸಿ ಬಗ್ಗೆ ಜಾಗೃತಿಯನ್ನ ಮೂಡಿಸುತ್ತಿದ್ದಾರೆ, ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI)  ರಾಜ್ಯದಲ್ಲಿ ವಿಮೆ ಪಾಲಿಸಿಗಳ ಬಗ್ಗೆ ಪ್ರಚಾರ ಮಾಡಲು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನನ್ನು ಪ್ರಮುಖ ವಿಮಾದಾರರಾಗಿ ಆಯ್ಕೆ ಮಾಡಿದೆ ಎಂದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಸಂಸ್ಥೆಯ ಅಧಿಕಾರಿಗಳಾದ ರಮೇಶ್ ಬಾಬು ಹೇಳಿದರು.

ದೊಡ್ಡಬಳ್ಳಾಪುರದ ಗ್ರಾಮೀಣ ಅಭ್ಯುದಯ ಸಂಸ್ಥೆಯಲ್ಲಿ ರಾಜ್ಯ ವಿಮಾ ಜಾಗೃತಿ ಯೋಜನೆಯಡಿ ಆರೋಗ್ಯ ವಿಮೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನ ಉದ್ಘಾಟನೆ‌ ಮಾಡಿ ಅವರು ಮಾತನಾಡಿದರು.

ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI)  ಉದ್ದೇಶ 2047ರ ಹೊತ್ತಿಗೆ ಎಲ್ಲರಿಗೂ ವಿಮೆ ಗುರಿ ಹೊಂದಿದೆ. ಈ ಹಿನ್ನೆಲೆ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕರ್ನಾಟಕದಲ್ಲಿ ಜಿಲ್ಲಾ ಮಟ್ಟದ ವಿಮಾ ಜಾಗೃತಿ ಕಾರ್ಯಕ್ರಮಗಳನ್ನ ಅಯೋಜನೆ ಮಾಡುತ್ತಿದೆ, ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ವಿಮೆ ಪಾಲಿಸಿ ಬಗ್ಗೆ  ಜಾಗೃತಿ ಮೂಡಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪಲ್ಲವಿ ಜೈನ್, ವಿನೋದ್, ನವೀನ್.ಕೆ.ವಿ ಸೇರಿದಂತೆ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago