ಭವಿಷ್ಯದ ದಿನಗಳು ಆರಾಮದಾಯಕವಾಗಿರಬೇಕೆಂದರೆ ವಿಮೆ ಪಾಲಿಸಿ ಮಾಡಿಸಿ- ರಮೇಶ್ ಬಾಬು

ಭವಿಷ್ಯದ ದಿನಗಳು ಆರಾಮದಾಯಕವಾಗಿರ ಬೇಕು, ಅದನ್ನ ಸರಳವಾಗಿಸುವುದು ಇಂದು ನಾವು ಮಾಡಿಸುವ ವಿಮೆಗಳು, ಹೌದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನವರು ವಿಮೆ ಪಾಲಿಸಿ ಬಗ್ಗೆ ಜಾಗೃತಿಯನ್ನ ಮೂಡಿಸುತ್ತಿದ್ದಾರೆ, ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI)  ರಾಜ್ಯದಲ್ಲಿ ವಿಮೆ ಪಾಲಿಸಿಗಳ ಬಗ್ಗೆ ಪ್ರಚಾರ ಮಾಡಲು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನನ್ನು ಪ್ರಮುಖ ವಿಮಾದಾರರಾಗಿ ಆಯ್ಕೆ ಮಾಡಿದೆ ಎಂದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಸಂಸ್ಥೆಯ ಅಧಿಕಾರಿಗಳಾದ ರಮೇಶ್ ಬಾಬು ಹೇಳಿದರು.

ದೊಡ್ಡಬಳ್ಳಾಪುರದ ಗ್ರಾಮೀಣ ಅಭ್ಯುದಯ ಸಂಸ್ಥೆಯಲ್ಲಿ ರಾಜ್ಯ ವಿಮಾ ಜಾಗೃತಿ ಯೋಜನೆಯಡಿ ಆರೋಗ್ಯ ವಿಮೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನ ಉದ್ಘಾಟನೆ‌ ಮಾಡಿ ಅವರು ಮಾತನಾಡಿದರು.

ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI)  ಉದ್ದೇಶ 2047ರ ಹೊತ್ತಿಗೆ ಎಲ್ಲರಿಗೂ ವಿಮೆ ಗುರಿ ಹೊಂದಿದೆ. ಈ ಹಿನ್ನೆಲೆ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕರ್ನಾಟಕದಲ್ಲಿ ಜಿಲ್ಲಾ ಮಟ್ಟದ ವಿಮಾ ಜಾಗೃತಿ ಕಾರ್ಯಕ್ರಮಗಳನ್ನ ಅಯೋಜನೆ ಮಾಡುತ್ತಿದೆ, ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ವಿಮೆ ಪಾಲಿಸಿ ಬಗ್ಗೆ  ಜಾಗೃತಿ ಮೂಡಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪಲ್ಲವಿ ಜೈನ್, ವಿನೋದ್, ನವೀನ್.ಕೆ.ವಿ ಸೇರಿದಂತೆ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

3 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

13 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

14 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

23 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago