ಭವಿಷ್ಯದ ದಿನಗಳು ಆರಾಮದಾಯಕವಾಗಿರಬೇಕೆಂದರೆ ವಿಮೆ ಪಾಲಿಸಿ ಮಾಡಿಸಿ- ರಮೇಶ್ ಬಾಬು

ಭವಿಷ್ಯದ ದಿನಗಳು ಆರಾಮದಾಯಕವಾಗಿರ ಬೇಕು, ಅದನ್ನ ಸರಳವಾಗಿಸುವುದು ಇಂದು ನಾವು ಮಾಡಿಸುವ ವಿಮೆಗಳು, ಹೌದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನವರು ವಿಮೆ ಪಾಲಿಸಿ ಬಗ್ಗೆ ಜಾಗೃತಿಯನ್ನ ಮೂಡಿಸುತ್ತಿದ್ದಾರೆ, ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI)  ರಾಜ್ಯದಲ್ಲಿ ವಿಮೆ ಪಾಲಿಸಿಗಳ ಬಗ್ಗೆ ಪ್ರಚಾರ ಮಾಡಲು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನನ್ನು ಪ್ರಮುಖ ವಿಮಾದಾರರಾಗಿ ಆಯ್ಕೆ ಮಾಡಿದೆ ಎಂದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಸಂಸ್ಥೆಯ ಅಧಿಕಾರಿಗಳಾದ ರಮೇಶ್ ಬಾಬು ಹೇಳಿದರು.

ದೊಡ್ಡಬಳ್ಳಾಪುರದ ಗ್ರಾಮೀಣ ಅಭ್ಯುದಯ ಸಂಸ್ಥೆಯಲ್ಲಿ ರಾಜ್ಯ ವಿಮಾ ಜಾಗೃತಿ ಯೋಜನೆಯಡಿ ಆರೋಗ್ಯ ವಿಮೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನ ಉದ್ಘಾಟನೆ‌ ಮಾಡಿ ಅವರು ಮಾತನಾಡಿದರು.

ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI)  ಉದ್ದೇಶ 2047ರ ಹೊತ್ತಿಗೆ ಎಲ್ಲರಿಗೂ ವಿಮೆ ಗುರಿ ಹೊಂದಿದೆ. ಈ ಹಿನ್ನೆಲೆ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕರ್ನಾಟಕದಲ್ಲಿ ಜಿಲ್ಲಾ ಮಟ್ಟದ ವಿಮಾ ಜಾಗೃತಿ ಕಾರ್ಯಕ್ರಮಗಳನ್ನ ಅಯೋಜನೆ ಮಾಡುತ್ತಿದೆ, ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ವಿಮೆ ಪಾಲಿಸಿ ಬಗ್ಗೆ  ಜಾಗೃತಿ ಮೂಡಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪಲ್ಲವಿ ಜೈನ್, ವಿನೋದ್, ನವೀನ್.ಕೆ.ವಿ ಸೇರಿದಂತೆ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

28 minutes ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

6 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

6 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

10 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

23 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago