ಭವಿಷ್ಯದ ದಿನಗಳು ಆರಾಮದಾಯಕವಾಗಿರ ಬೇಕು, ಅದನ್ನ ಸರಳವಾಗಿಸುವುದು ಇಂದು ನಾವು ಮಾಡಿಸುವ ವಿಮೆಗಳು, ಹೌದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನವರು ವಿಮೆ ಪಾಲಿಸಿ ಬಗ್ಗೆ ಜಾಗೃತಿಯನ್ನ ಮೂಡಿಸುತ್ತಿದ್ದಾರೆ, ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ರಾಜ್ಯದಲ್ಲಿ ವಿಮೆ ಪಾಲಿಸಿಗಳ ಬಗ್ಗೆ ಪ್ರಚಾರ ಮಾಡಲು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ನನ್ನು ಪ್ರಮುಖ ವಿಮಾದಾರರಾಗಿ ಆಯ್ಕೆ ಮಾಡಿದೆ ಎಂದು ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಸಂಸ್ಥೆಯ ಅಧಿಕಾರಿಗಳಾದ ರಮೇಶ್ ಬಾಬು ಹೇಳಿದರು.
ದೊಡ್ಡಬಳ್ಳಾಪುರದ ಗ್ರಾಮೀಣ ಅಭ್ಯುದಯ ಸಂಸ್ಥೆಯಲ್ಲಿ ರಾಜ್ಯ ವಿಮಾ ಜಾಗೃತಿ ಯೋಜನೆಯಡಿ ಆರೋಗ್ಯ ವಿಮೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ಉದ್ದೇಶ 2047ರ ಹೊತ್ತಿಗೆ ಎಲ್ಲರಿಗೂ ವಿಮೆ ಗುರಿ ಹೊಂದಿದೆ. ಈ ಹಿನ್ನೆಲೆ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕರ್ನಾಟಕದಲ್ಲಿ ಜಿಲ್ಲಾ ಮಟ್ಟದ ವಿಮಾ ಜಾಗೃತಿ ಕಾರ್ಯಕ್ರಮಗಳನ್ನ ಅಯೋಜನೆ ಮಾಡುತ್ತಿದೆ, ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ವಿಮೆ ಪಾಲಿಸಿ ಬಗ್ಗೆ ಜಾಗೃತಿ ಮೂಡಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪಲ್ಲವಿ ಜೈನ್, ವಿನೋದ್, ನವೀನ್.ಕೆ.ವಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…