ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ ಹಿಂದೆ 18 ಯೂನಿಟ್ಗಳ ಮಿತಿಯಿತ್ತು. ಅದನ್ನು 40 ಯೂನಿಟ್ಗಳಿಗೆ ನಮ್ಮ ಸರ್ಕಾರ ಹೆಚ್ಚಳ ಮಾಡಿತ್ತು. ಈಗ ಗೃಹಜ್ಯೋತಿ ಯೋಜನೆ ಜಾರಿಯ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಈ ಯೋಜನೆಯಡಿ ಸೇರಿಸಿ, 58 ಯೂನಿಟ್ವರಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ ರೂ.389 ಕೋಟಿ ಬಾಕಿ ಬಿಲ್ ಇದ್ದು, ಬಿಲ್ ಬಾಕಿ ಇರುವುದರಿಂದ ಈ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪೂರೈಸಲು ತೊಂದರೆ ಆಗುತ್ತಿತ್ತು. ಸರ್ಕಾರವು ಬಾಕಿ ಮೊತ್ತವನ್ನು ಮನ್ನಾ ಮಾಡುವ ಮೂಲಕ ಬಡಕುಟುಂಬಗಳ ಮೇಲಿದ್ದ ಆರ್ಥಿಕ ಹೊರೆಯನ್ನು ಇಳಿಸಿದೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…