ಭಾರತದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್: ಖುದ್ದು ಪಾಲಂ ಏರ್​​ಪೋರ್ಟ್​​ಗೆ ತೆರಳಿ ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ

ಎರಡು ದಿನಗಳ ಭಾರತ ಭೇಟಿಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವಿಶೇಷ ವಿಮಾನದಲ್ಲಿ ಗುರುವಾರ ಸಂಜೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಖುದ್ದು ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿದ ಪುಟಿನ್‌ ಅವರನ್ನು ಸ್ವಾಗತಿಸಿದರು.

ನಂತರ ಒಂದೇ ಕಾರಿನಲ್ಲಿ ಇಬ್ಬರು ನಾಯಕರು ಪ್ರಯಾಣಿಸಿದರು..‌

ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ಮೋದಿ ಅವರು ಮಾಸ್ಕೋಗೆ ಭೇಟಿ ನೀಡಿದ್ದಾಗ ರಷ್ಯಾ ಅಧ್ಯಕ್ಷ ಪುಟಿನ್ ಅವರು ನೀಡಿದ ಆತಿಥ್ಯಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು ಇಂದು ರಾತ್ರಿ ಅವರಿಗೆ ಖಾಸಗಿ ಭೋಜನ ಕೂಟ ಆಯೋಜಿಸಿದ್ದಾರೆ.

ಭಾರತ–ರಷ್ಯಾ 23ನೇ ವಾರ್ಷಿಕ ಶೃಂಗಸಭೆಯು ಶುಕ್ರವಾರ ನಡೆಯಲಿದ್ದು, ಅದಕ್ಕೂ ಮೊದಲು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ, ನಂತರ ಭಾರತದ ಉನ್ನತ ಮಟ್ಟದ ದ್ವಿಪಕ್ಷೀಯ ಕಾರ್ಯಕ್ರಮಗಳಿಗೆ ಸಾಂಪ್ರದಾಯಿಕ ಸ್ಥಳವಾದ ಹೈದರಾಬಾದ್ ಹೌಸ್‌ನಲ್ಲಿ ಮಾತುಕತೆ ನಡೆಯಲಿದೆ

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago