ದೊಡ್ಡ ಬಳ್ಳಾಪುರ ನಗರ ಎರಡನೇ ವಾರ್ಡ್ ಬಸವೇಶ್ವರನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಕಳ್ಳತನ ನಡೆದಿದೆ.
ಈ ಕಾರ್ಯಾಲಯದಲ್ಲಿ ಯಾರೋ ದುಷ್ಕರ್ಮಿಗಳು ಗೇಟಿನ ಬೀಗವನ್ನು ಹೊಡೆದು, ಕಚೇರಿಯ ಬಾಗಿಲನ್ನು ಮುರಿದು ಒಳಗೆ ನುಗ್ಗಿ, ಅಲಮಾರು ಬೀಗವನ್ನು ಮುರಿದು ಪಕ್ಷಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಹೊತ್ತಿಯ್ದಿದ್ದಾರೆ. ಗೇಟಿನ ಮುಂಭಾಗದಲ್ಲಿ ಮದ್ಯಪಾನ ಸೇವಿಸಿ ಬಾಟಲುಗಳನ್ನು ಸಹ ಬಿದ್ದಿವೆ.
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…