ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಸಂಘಟನಾ ಚುನಾವಣೆ, ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ ಮಾಡಲಾಗಿದೆ.
ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎಚ್.ರಾಮಕೃಷ್ಣಪ್ಪ ಮಾತನಾಡಿ, ಕಾರ್ಯಕರ್ತರ ಪಕ್ಷ ಭಾರತೀತ ಜನತಾ ಪಕ್ಷ. ಬಿಜೆಪಿ ಸದಸ್ಯರನ್ನ ಗುರುತಿಸುವ ಪಕ್ಷ. ಬಿಜೆಪಿ ಕಟ್ಟಕಡೆಯ ವ್ಯಕ್ತಿಯನ್ನ ಗುರುತಿಸಿ ಸ್ಥಾನಮಾನ ನೀಡುತ್ತದೆ. ಬಿಜೆಪಿ ಕೇವಲ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದರು.
ಪಕ್ಷ ಯಾರ ಪರವೂ ಇಲ್ಲ ವಿರೋಧವೂ ಇಲ್ಲ. ಪಕ್ಷ ನಿಷ್ಠರಿಗೆ ಒಳ್ಳೆ ಸ್ಥಾನಮಾನ ಸಿಗುತ್ತದೆ. ರಾಜ್ಯ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಹಗಲಿರುಳು ಕೆಲಸ ಮಾಡುತ್ತೇವೆ. ಎಲ್ಲರೂ ಸೇರಿ ಒಗ್ಗಾಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಈ ವೇಳೆ ಬೆಂ.ಗ್ರಾ ಜಿಲ್ಲಾ ಚುನಾವಣಾ ಅಧಿಕಾರಿ ಅಶ್ವತ್ಥ್ ನಾರಾಯಣ್, ಮಾಜಿ ಜಿಲ್ಲಾಧ್ಯಕ್ಷ ನಾರಾಯಣ ಗೌಡ, ರಾಜ್ಯ ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ.ನಾರಾಯಣ್ ಪರಿಶಿಷ್ಟ ಪ್ರಕೋಷ್ಠ ಸಂಚಾಲಕ ಆರ್.ಗೋವಿಂದ್ ರಾಜು, ಮಾಜಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ವತ್ಸಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…