ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಸಂಘಟನಾ ಚುನಾವಣೆ, ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ ಮಾಡಲಾಗಿದೆ.
ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎಚ್.ರಾಮಕೃಷ್ಣಪ್ಪ ಮಾತನಾಡಿ, ಕಾರ್ಯಕರ್ತರ ಪಕ್ಷ ಭಾರತೀತ ಜನತಾ ಪಕ್ಷ. ಬಿಜೆಪಿ ಸದಸ್ಯರನ್ನ ಗುರುತಿಸುವ ಪಕ್ಷ. ಬಿಜೆಪಿ ಕಟ್ಟಕಡೆಯ ವ್ಯಕ್ತಿಯನ್ನ ಗುರುತಿಸಿ ಸ್ಥಾನಮಾನ ನೀಡುತ್ತದೆ. ಬಿಜೆಪಿ ಕೇವಲ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದರು.
ಪಕ್ಷ ಯಾರ ಪರವೂ ಇಲ್ಲ ವಿರೋಧವೂ ಇಲ್ಲ. ಪಕ್ಷ ನಿಷ್ಠರಿಗೆ ಒಳ್ಳೆ ಸ್ಥಾನಮಾನ ಸಿಗುತ್ತದೆ. ರಾಜ್ಯ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಹಗಲಿರುಳು ಕೆಲಸ ಮಾಡುತ್ತೇವೆ. ಎಲ್ಲರೂ ಸೇರಿ ಒಗ್ಗಾಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಈ ವೇಳೆ ಬೆಂ.ಗ್ರಾ ಜಿಲ್ಲಾ ಚುನಾವಣಾ ಅಧಿಕಾರಿ ಅಶ್ವತ್ಥ್ ನಾರಾಯಣ್, ಮಾಜಿ ಜಿಲ್ಲಾಧ್ಯಕ್ಷ ನಾರಾಯಣ ಗೌಡ, ರಾಜ್ಯ ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ.ನಾರಾಯಣ್ ಪರಿಶಿಷ್ಟ ಪ್ರಕೋಷ್ಠ ಸಂಚಾಲಕ ಆರ್.ಗೋವಿಂದ್ ರಾಜು, ಮಾಜಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ವತ್ಸಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…