ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ: ಯಾರ್ಯಾರು ಆಯ್ಕೆಯಾಗಿದ್ದಾರೆ‌..? ಇಲ್ಲಿದೆ ಮಾಹಿತಿ ಓದಿ

ಭಾರತೀಯ ಜನತಾ ಪಾರ್ಟಿ, ಬೆಂ. ಗ್ರಾ ಜಿಲ್ಲಾ ಸಂಘಟನಾ ಚುನಾವಣೆ, ಜಿಲ್ಲಾ ಅಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಘೋಷಣೆ ಮಾಡಲಾಗಿದೆ.

  • ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ- ಎಚ್.ರಾಮಕೃಷ್ಣಪ್ಪ
  • ದೊಡ್ಡಬಳ್ಳಾಪುರ ನಗರ ಮಂಡಲ ಅಧ್ಯಕ್ಷ- ಬಿ.ಮುದ್ದಪ್ಪ
  • ದೊಡ್ಡಬಳ್ಳಾಪುರ ಗ್ರಾಮಾಂತರ ಅಧ್ಯಕ್ಷ- ಕೆ. ನಾಗೇಶ್
  • ನೆಲಮಂಗಲ ಮಂಡಲ ಅಧ್ಯಕ್ಷ- ಜಗದೀಶ್ ಚೌದರಿ
  • ದೇವನಹಳ್ಳಿ ಮಂಡಲ ಅಧ್ಯಕ್ಷ- ಎನ್.ಎಲ್. ಅಂಬರೀಷ್‌ ಗೌಡ
  • ಹೊಸಕೋಟೆ ಮಂಡಲ ನಗರ ಅಧ್ಯಕ್ಷ- ಬಾಲಚಂದ್ರನ್ ಎನ್  ಆಯ್ಕೆ

ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎಚ್.ರಾಮಕೃಷ್ಣಪ್ಪ ಮಾತನಾಡಿ, ಕಾರ್ಯಕರ್ತರ ಪಕ್ಷ ಭಾರತೀತ ಜನತಾ ಪಕ್ಷ. ಬಿಜೆಪಿ ಸದಸ್ಯರನ್ನ ಗುರುತಿಸುವ ಪಕ್ಷ. ಬಿಜೆಪಿ ಕಟ್ಟಕಡೆಯ ವ್ಯಕ್ತಿಯನ್ನ ಗುರುತಿಸಿ ಸ್ಥಾನಮಾನ ನೀಡುತ್ತದೆ. ಬಿಜೆಪಿ ಕೇವಲ ಒಂದು ಕುಟುಂಬಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದರು.

ಪಕ್ಷ ಯಾರ ಪರವೂ ಇಲ್ಲ ವಿರೋಧವೂ ಇಲ್ಲ. ಪಕ್ಷ ನಿಷ್ಠರಿಗೆ ಒಳ್ಳೆ ಸ್ಥಾನಮಾನ ಸಿಗುತ್ತದೆ. ರಾಜ್ಯ ಚುನಾವಣೆಯಲ್ಲಿ ಸುಳ್ಳು‌ ಭರವಸೆಗಳನ್ನು‌ ನೀಡಿ‌ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಹಗಲಿರುಳು ಕೆಲಸ ಮಾಡುತ್ತೇವೆ. ಎಲ್ಲರೂ ಸೇರಿ ಒಗ್ಗಾಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಈ ವೇಳೆ ಬೆಂ.ಗ್ರಾ ಜಿಲ್ಲಾ ಚುನಾವಣಾ ಅಧಿಕಾರಿ ಅಶ್ವತ್ಥ್ ನಾರಾಯಣ್, ಮಾಜಿ ಜಿಲ್ಲಾಧ್ಯಕ್ಷ ನಾರಾಯಣ ಗೌಡ, ರಾಜ್ಯ ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ.ನಾರಾಯಣ್  ಪರಿಶಿಷ್ಟ ಪ್ರಕೋಷ್ಠ ಸಂಚಾಲಕ ಆರ್.ಗೋವಿಂದ್ ರಾಜು, ಮಾಜಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ವತ್ಸಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

10 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

13 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago