ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಅಭಿಮಾನಿಗಳ ಕುತೂಹಲ ಕೆರಳಿಸಿದ್ದ ಭಾರತ -ಪಾಕ್ ಹೈಹೊಲ್ಟೇಜ್ ಪಂದ್ಯ ಮಳೆಯಿಂದ ರದ್ದಾಗಿದ್ದು ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಆರಂಭದಿಂದಲೂ ಮಳೆಯೂ ಕಾಟ ನೀಡಿತು. ಇದರ ಜೊತೆಗೆ ತಂಡಕ್ಕೆ ಆರಂಭಿಕ ಆಘಾತ ಎದುರಿಸಿತು.
ನಾಯಕ ರೋಹಿತ್ ಶರ್ಮಾ(11), ಆರಂಭಿಕ ಆಟಗಾರ ಶುಭಮನ್ ಗಿಲ್(10), ಹಿರಿಯ ಆಟಗಾರ ವಿರಾಟ್ ಕೊಹ್ಲಿ(4), ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್(14), ಗಳಿಸಿ ಪೆವಿಲಿಯನ್ ಕಡೆ ನಡೆದರು.
ನಂತರ ಬ್ಯಾಟಿಂಗ್ ಗೆ ಬಂದ ಯಾವ ಬ್ಯಾಟ್ಸಮನ್ ಸಹ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಲಿಯಲಿಲ್ಲ. ಭಾರತ ತಂಡವು 266 ರನ್ ಗಳಿಗೆ ಆಲ್ ಔಟ್ ಆಯಿತು.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…