ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಅಭಿಮಾನಿಗಳ ಕುತೂಹಲ ಕೆರಳಿಸಿದ್ದ ಭಾರತ -ಪಾಕ್ ಹೈಹೊಲ್ಟೇಜ್ ಪಂದ್ಯ ಮಳೆಯಿಂದ ರದ್ದಾಗಿದ್ದು ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಆರಂಭದಿಂದಲೂ ಮಳೆಯೂ ಕಾಟ ನೀಡಿತು. ಇದರ ಜೊತೆಗೆ ತಂಡಕ್ಕೆ ಆರಂಭಿಕ ಆಘಾತ ಎದುರಿಸಿತು.
ನಾಯಕ ರೋಹಿತ್ ಶರ್ಮಾ(11), ಆರಂಭಿಕ ಆಟಗಾರ ಶುಭಮನ್ ಗಿಲ್(10), ಹಿರಿಯ ಆಟಗಾರ ವಿರಾಟ್ ಕೊಹ್ಲಿ(4), ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್(14), ಗಳಿಸಿ ಪೆವಿಲಿಯನ್ ಕಡೆ ನಡೆದರು.
ನಂತರ ಬ್ಯಾಟಿಂಗ್ ಗೆ ಬಂದ ಯಾವ ಬ್ಯಾಟ್ಸಮನ್ ಸಹ ಹೆಚ್ಚು ಹೊತ್ತು ಕ್ರಿಸ್ ನಲ್ಲಿ ಉಲಿಯಲಿಲ್ಲ. ಭಾರತ ತಂಡವು 266 ರನ್ ಗಳಿಗೆ ಆಲ್ ಔಟ್ ಆಯಿತು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…