Categories: IPL 2025

ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ: 2025ನೇ ಸಾಲಿನ ಐಪಿಎಲ್​ ರದ್ದು

ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆ 2025ನೇ ಸಾಲಿನ ಐಪಿಎಲ್​ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಹಾಗೂ ಪಾಕ್ ಮಧ್ಯೆ ಯುದ್ಧ ಭೀತಿ ಶುರವಾಗಿದೆ. ಪಹಲ್ಗಾಮ್​ನಲ್ಲಿ ನಡೆದ ದಾಳಿಗೆ ಭಾರತ ಪ್ರತಿ ದಾಳಿ ನಡೆಸಿ ಉಗ್ರರರ ನೆಲೆಯನ್ನು ನಾಶ ಮಾಡಿತು. ಆ ಬಳಿಕ ಭಾರತದ ಸೇನಾ ನೆಲೆಗಳ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಎಲ್ಲಾ ಕಾರಣದಿಂದ ಯುದ್ಧ ಭೀತಿ ಶುರುವಾಗಿದ್ದು, ಬಿಸಿಸಿಐ ಐಪಿಎಲ್ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ವಿದೇಶಿ ಆಟಗಾರರು ಕೂಡ ಐಪಿಎಲ್ ನಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಪಂಜಾಬ್​ನ ಧರ್ಮಶಾಲಾದಲ್ಲಿ ಈ ವರ್ಷದ 58ನೇ ಪಂದ್ಯ ನಡೆಯುತ್ತಿತ್ತು. 10.1 ಓವರ್​ಗೆ ಫ್ಲಡ್​ಲೈಟ್ ಸಮಸ್ಯೆ ಆಯಿತು. ಆ ಬಳಿಕ ಭದ್ರತಾ ಕಾರಣದಿಂದ ಮ್ಯಾಚ್​ನ ರದ್ದು ಮಾಡಲಾಯಿತು. ಏಕಾಏಕಿ ಎಲ್ಲರನ್ನೂ ಕಳುಹಿಸಲಾಯಿತು. ಇದು ಮುಂದಿನ ಪಂದ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಅಂತೆಯೇ ಬಿಸಿಸಿಐ ಇಂದು (ಮೇ 9) ಮಹತ್ವದ ಸಭೆ ನಡೆಸಿ ಪಂದ್ಯವನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Ramesh Babu

Journalist

Share
Published by
Ramesh Babu

Recent Posts

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

3 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

4 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

5 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

14 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

15 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

16 hours ago