Categories: IPL 2025

ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ: 2025ನೇ ಸಾಲಿನ ಐಪಿಎಲ್​ ರದ್ದು

ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಹಿನ್ನೆಲೆ 2025ನೇ ಸಾಲಿನ ಐಪಿಎಲ್​ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಹಾಗೂ ಪಾಕ್ ಮಧ್ಯೆ ಯುದ್ಧ ಭೀತಿ ಶುರವಾಗಿದೆ. ಪಹಲ್ಗಾಮ್​ನಲ್ಲಿ ನಡೆದ ದಾಳಿಗೆ ಭಾರತ ಪ್ರತಿ ದಾಳಿ ನಡೆಸಿ ಉಗ್ರರರ ನೆಲೆಯನ್ನು ನಾಶ ಮಾಡಿತು. ಆ ಬಳಿಕ ಭಾರತದ ಸೇನಾ ನೆಲೆಗಳ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಎಲ್ಲಾ ಕಾರಣದಿಂದ ಯುದ್ಧ ಭೀತಿ ಶುರುವಾಗಿದ್ದು, ಬಿಸಿಸಿಐ ಐಪಿಎಲ್ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ವಿದೇಶಿ ಆಟಗಾರರು ಕೂಡ ಐಪಿಎಲ್ ನಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಪಂಜಾಬ್​ನ ಧರ್ಮಶಾಲಾದಲ್ಲಿ ಈ ವರ್ಷದ 58ನೇ ಪಂದ್ಯ ನಡೆಯುತ್ತಿತ್ತು. 10.1 ಓವರ್​ಗೆ ಫ್ಲಡ್​ಲೈಟ್ ಸಮಸ್ಯೆ ಆಯಿತು. ಆ ಬಳಿಕ ಭದ್ರತಾ ಕಾರಣದಿಂದ ಮ್ಯಾಚ್​ನ ರದ್ದು ಮಾಡಲಾಯಿತು. ಏಕಾಏಕಿ ಎಲ್ಲರನ್ನೂ ಕಳುಹಿಸಲಾಯಿತು. ಇದು ಮುಂದಿನ ಪಂದ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಅಂತೆಯೇ ಬಿಸಿಸಿಐ ಇಂದು (ಮೇ 9) ಮಹತ್ವದ ಸಭೆ ನಡೆಸಿ ಪಂದ್ಯವನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Ramesh Babu

Journalist

Share
Published by
Ramesh Babu

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

11 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

15 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

16 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

22 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago