ದೊಡ್ಡಬಳ್ಳಾಪುರ ತಾಲೂಕಿನ ಮೇಡಿಹಳ್ಳಿ ಗ್ರಾಮದಲ್ಲಿಂದು ಸಂಜೆ ಸುಮಾರು 4 ಗಂಟೆಯಲ್ಲಿ ಬಿರುಸಾಗಿ ಬೀಸಿದ ಬಿರುಗಾಳಿಗೆ ಸುಮಾರು 500-600 ವರ್ಷದ ಅರಳಿಮರ ಕೊಂಬೆ ಅಂಗಡಿ ಬಳಿ ಕುಳಿತಿದ್ದ ವ್ಯಕ್ತಿ ಮೇಲೆ ಬಿದ್ದಿದ್ದು, ಗಾಯಾಳು ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸುವಾಗ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ….
ಮೇಡಿಹಳ್ಳಿ ನಿವಾಸಿ ವೆಂಕಟರಮಣಪ್ಪ (56)ಮೃತ ದುರ್ದೈವಿ.
ಅರಳಿಮರ ಕೆಳಗೆ ಪೆಟ್ಟಿಅಂಗಡಿ ಇಡಲಾಗಿದೆ. ಎಂದಿನಂತೆ ಈದಿನವೂ ಸಹ ಅಂಗಡಿ ಬಳಿ ಬಂದು ವೆಂಕಟರಮಣಪ್ಪ ಕುಳಿತಿಕೊಳ್ಳುತ್ತಿದ್ದ. ದುರದೃಷ್ಟವಶಾತ್ ಇಂದು ಬೀಸಿದ ಬಿರುಗಾಳಿಗೆ ಒಣಗಿದ್ದ ಅರಳಿಮರದ ಕೊಂಬೆ ವ್ಯಕ್ತಿ ಮೇಲೆ ಬಿದ್ದಿದೆ. ಪೆಟ್ಟಿಅಂಗಡಿ ಒಳಗೆ ವ್ಯಾಪಾರ ಮಾಡುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಗ್ರಾಮದಲ್ಲಿರುವ ಒಣಗಿರುವ ಮರಗಳನ್ನು ತೆರವು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಂಟನಕುಂಟೆ ಗ್ರಾಮಪಂಚಾಯಿತಿಗೆ ತಿಳಿಸಿಲಾಗಿತ್ತು. ಆದರೆ ನಮ್ಮ ಮನವಿಗೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಇದೀಗ ಒಂದು ಸಾವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ….
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…