ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾವಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು ಸೀಮೆ ಹಸುಗಳು ಸಾವನ್ನಪ್ಪಿವೆ.
ಗಂಟಿಗಾನಹಳ್ಳಿ ಗ್ರಾಮದ ಕೀರ್ತಿ ಕುಮಾರ್ ಅವರಿಗೆ ಸೇರಿದ ಹಸುಗಳನ್ನು ತೋಟದಲ್ಲಿರುವ ಮರದ ಕೆಳಗೆ ಕಟ್ಟಿ ಇಡಲಾಗಿದ್ದ ವೇಳೆ, ಸಂಜೆ ಸುಮಾರು 5.15ರ ಹೊತ್ತಿಗೆ ಆಕಸ್ಮಿಕವಾಗಿ ಸಿಡಿಲು ಬಡಿದಿದೆ. ಇದರ ಪರಿಣಾಮವಾಗಿ ಸ್ಥಳದಲ್ಲೇ ಎರಡು ಹಸುಗಳು ಮೃತಪಟ್ಟಿವೆ ಎನ್ನಲಾಗಿದೆ.
ಈ ಘಟನೆ ಸ್ಥಳೀಯ ರೈತರಿಗೆ ಆತಂಕ ಮೂಡಿಸಿದ್ದು, ಮಳೆಗಾಲದಲ್ಲಿ ಪಶುಗಳನ್ನು ಮರಗಳ ಕೆಳಗೆ ಕಟ್ಟದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…