ಹಿರಿಯ ನಟಿ, ಡಾ. ಲೀಲಾವತಿ ಅವರ ಅಂತ್ಯಕ್ರಿಯೆ ಇಂದು(ಶನಿವಾರ) ಸಂಜೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು.
ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಅಗಲಿದ ಹಿರಿಯ ನಟಿಗೆ ಅಂತಿಮ ನಮನ ಸಲ್ಲಿಸಿದರು. ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
ಕರ್ನಾಟಕ ಸರ್ಕಾರದ ಪರವಾಗಿ ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಅನುರಾಧ.ಕೆ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಅರುಂಧತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…