ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ ಅಧಿಕಾರಿಯ ಕರಾಳ ಮುಖ.
ಈತನ ಆಸ್ತಿ ನೋಡಿದ್ರೆ ಇಲಾಖೆಗೆ ಬಂದ ದುಡ್ಡನ್ನ ಸದುಪಯೋಗ ಮಾಡಿದ್ದಾರಾ? ಅಥವಾ ಇವರೇ ಮನೆಗೆ ಒಯ್ದ್ರಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ.
ಶಿವಣ್ಣ ಮತ್ತು ಕುಟುಂಬಸ್ಥರ ಹೆಸರಿನಲ್ಲಿದ್ದ 14 ನಿವೇಶನ, 44 ಎಕರೆ ಜಮೀನು, ₹8.50 ಲಕ್ಷ ನಗದು, ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ ಇಡಲಾಗಿದ್ದ ₹20 ಲಕ್ಷ ಹಣ, 600 ಗ್ರಾಂ ಚಿನ್ನ, ದ್ವಿಚಕ್ರ ವಾಹನಗಳು, ಹಲವು ಕಾರುಗಳು ಪತ್ತೆಯಾಗಿದೆ. ಒಟ್ಟಾರೆ ಮೌಲ್ಯ ₹2 ಕೋಟಿಗೂ ಹೆಚ್ಚಿದೆ ಎಂದು ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ತಿಳಿಸಿದ್ದಾರೆ.
ಆದಾಯ ಮೀರಿದ ಶೇ 120ರಷ್ಟು ಆಸ್ತಿ ಪತ್ತೆ ಆಗಿದೆ. ಇನ್ನೂ ಬೇನಾಮಿಯಾಗಿ ಕೋಟ್ಯಾಂತರ ರೂಪಾಯಿ ಅಸ್ತಿ ಮಾಡಿದ್ದಾರಂತೆ ಅಧಿಕಾರಿ ಶಿವಣ್ಣ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…