ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ ಅಧಿಕಾರಿಯ ಕರಾಳ ಮುಖ.
ಈತನ ಆಸ್ತಿ ನೋಡಿದ್ರೆ ಇಲಾಖೆಗೆ ಬಂದ ದುಡ್ಡನ್ನ ಸದುಪಯೋಗ ಮಾಡಿದ್ದಾರಾ? ಅಥವಾ ಇವರೇ ಮನೆಗೆ ಒಯ್ದ್ರಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ.
ಶಿವಣ್ಣ ಮತ್ತು ಕುಟುಂಬಸ್ಥರ ಹೆಸರಿನಲ್ಲಿದ್ದ 14 ನಿವೇಶನ, 44 ಎಕರೆ ಜಮೀನು, ₹8.50 ಲಕ್ಷ ನಗದು, ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ ಇಡಲಾಗಿದ್ದ ₹20 ಲಕ್ಷ ಹಣ, 600 ಗ್ರಾಂ ಚಿನ್ನ, ದ್ವಿಚಕ್ರ ವಾಹನಗಳು, ಹಲವು ಕಾರುಗಳು ಪತ್ತೆಯಾಗಿದೆ. ಒಟ್ಟಾರೆ ಮೌಲ್ಯ ₹2 ಕೋಟಿಗೂ ಹೆಚ್ಚಿದೆ ಎಂದು ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ತಿಳಿಸಿದ್ದಾರೆ.
ಆದಾಯ ಮೀರಿದ ಶೇ 120ರಷ್ಟು ಆಸ್ತಿ ಪತ್ತೆ ಆಗಿದೆ. ಇನ್ನೂ ಬೇನಾಮಿಯಾಗಿ ಕೋಟ್ಯಾಂತರ ರೂಪಾಯಿ ಅಸ್ತಿ ಮಾಡಿದ್ದಾರಂತೆ ಅಧಿಕಾರಿ ಶಿವಣ್ಣ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…