ಭ್ರಷ್ಟ ಅಧಿಕಾರಿ ಮೇಲೆ ಎಸಿಬಿ ದಾಳಿ: 2 ಕೋಟಿ ಮೌಲ್ಯದ ನಗದು ಸೇರಿದಂತೆ ಇತರೆ ಅಕ್ರಮ ಆಸ್ತಿ ವಶ

ಹೈದರಾಬಾದ್‌ನ ಮಣಿಕೊಂಡದಲ್ಲಿ ನಿಯೋಜಿತರಾಗಿರುವ ವಿದ್ಯುತ್ ಇಲಾಖೆಯಲ್ಲಿ ಸಹಾಯಕ ವಿಭಾಗೀಯ ಎಂಜಿನಿಯರ್ (ADE) ಅಂಬೇಡ್ಕರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (ACB), ಸುಮಾರು ₹2 ಕೋಟಿ ಮೌಲ್ಯದ ನಗದು ವಶಪಡಿಸಿಕೊಂಡಿದೆ.

 ADE ಮತ್ತು ಅವರ ಸಂಬಂಧಿಕರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಎಸಿಬಿ ಶೋಧ ನಡೆಸಿದ್ದು, ಟಿಜಿಎಸ್‌ಪಿಡಿಸಿಎಲ್, ಇಬ್ರಾಹಿಂಬಾಗ್, ಶೇರ್ಲಿಂಗಂಪಳ್ಳಿಯಲ್ಲಿ ಒಂದು ಫ್ಲಾಟ್, ಗಚಿಬೌಲಿಯಲ್ಲಿ ಒಂದು ಜಿ+5 ಕಟ್ಟಡ, 10 ಎಕರೆ ಭೂಮಿಯಲ್ಲಿ ಅಮ್ಥರ್ ಕೆಮಿಕಲ್ಸ್ ಹೆಸರಿನಲ್ಲಿ ಒಂದು ಕಂಪನಿ, ಹೈದರಾಬಾದ್‌ನಲ್ಲಿ ಆರು ಪ್ರಮುಖ ವಸತಿ ಮುಕ್ತ ಫ್ಲಾಟ್ ಗಳು, ಒಂದು ಕೃಷಿಭೂಮಿ, ಎರಡು ನಾಲ್ಕು ಚಕ್ರದ ವಾಹನಗಳು, ಚಿನ್ನಾಭರಣಗಳು ಮತ್ತು ಬ್ಯಾಂಕ್ ಠೇವಣಿಗಳು, ಶೋಧನೆಗಳ ಸಮಯದಲ್ಲಿ ₹2,18,00,000 ನಗದು ವಶಪಡಿಸಿಕೊಳ್ಳಲಾಗಿದೆ.

Ramesh Babu

Journalist

Recent Posts

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

28 minutes ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

18 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

3 days ago