ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರ ಶೋಧನೆ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್ಶೀಟ್ಗಳು, ಹಾಸ್ಟೆಲ್ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್ಪುಸ್ತಕಗಳು ಸಿಕ್ಕಿದ್ದು, ಅಧಿಕಾರಿಗಳನ್ನು ದಂಗುಬಡಿಸಿದೆ.
ಇವುಗಳ ಜತೆಗೆ, ₹13 ಲಕ್ಷ ಮೌಲ್ಯದ ಆರು ನಿವೇಶನಗಳು, ₹45 ಲಕ್ಷ ಮೌಲ್ಯದ ಮನೆ, ₹80.77 ಲಕ್ಷ ಮೌಲ್ಯದ 29 ಎಕರೆ ಜಮೀನು ಸೇರಿದಂತೆ ಒಟ್ಟು ₹1.38 ಕೋಟಿ ಮೌಲ್ಯದ ಸ್ಥಿರಾಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ಸಿಕ್ಕಿವೆ.
₹89 ಸಾವಿರ ನಗದು, ₹23.21 ಲಕ್ಷ ಮೌಲ್ಯದ 152 ಗ್ರಾಂ ಚಿನ್ನಾಭರಣ, ₹2.05 ಲಕ್ಷ ಮೌಲ್ಯದ ಬೆಳ್ಳಿ, ₹31.40 ಲಕ್ಷ ಮೌಲ್ಯದ ವಾಹನಗಳು ಸೇರಿದಂತೆ ಒಟ್ಟು ₹1.82 ಕೋಟಿ ಆಸ್ತಿ ಪತ್ತೆ ಮಾಡಿದ್ದಾರೆ.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…