ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.
ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…