ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.
ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…