ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ತಂದೆ. ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ಜೂನ್ 29ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಮಗ ಆದರ್ಶ್ ಗೆ ದುಡಿಮೆ ಮಾಡಲು ಆಟೋ , ಕಾರು ಸಹ ತಂದೆ ಖರೀದಿ ಮಾಡಿ ಕೊಡಲಾಗಿತ್ತು. ಆದರೆ ಕುಡಿತದ ಚಟಕ್ಕೆ ಒಳಗಾಗಿದ್ದ ಮಗ ಆದರ್ಶ್ ಎಲ್ಲವನ್ನು ಹಾಳು ಮಾಡಿದ್ದ, ಜೊತೆಗೆ ಕುಡಿತದ ಚಟ ಬಿಡಲು ಪರಿವರ್ತನಾ ಕೇಂದ್ರಕ್ಕೂ ಸಹ ಸೇರಿದ್ದರು. ಆದರೂ ಕುಡಿತ ಬಿಡದ ಮಗ ಆದರ್ಶ್ ಇತ್ತೀಚೆಗೆ ತಾಯಿಗೂ ಸಹ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎನ್ನಲಾಗಿದೆ.
ಮಗನ ರೋಧನೆ ತಾಳಲಾರದೇ ರೋಸಿ ಹೋಗಿದ್ದ ತಂದೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ಪಕ್ಕದಲ್ಲಿ ಇದ್ದ ಬಾರ್ ಬಳಿ ತಂದೆ ಮಗನಿಗೆ ಥಳಿಸಿದ್ದಾನೆ ನಂತರ ಕೈ ಕಾಲು ಕಟ್ಟಿ ತೋಟಕ್ಕೆ ಎಳೆದೊಯ್ದಿದ್ದಾನೆ. ನಂತರ ತೋಟದ ಬಳಿ ಕೈ ಕಾಲು ಕಟ್ಟಿ ಹಲಸಿನ ಮರಕ್ಕೆ ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾನೆ. ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…