ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ತಂದೆ. ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ಜೂನ್ 29ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಮಗ ಆದರ್ಶ್ ಗೆ ದುಡಿಮೆ ಮಾಡಲು ಆಟೋ , ಕಾರು ಸಹ ತಂದೆ ಖರೀದಿ ಮಾಡಿ ಕೊಡಲಾಗಿತ್ತು. ಆದರೆ ಕುಡಿತದ ಚಟಕ್ಕೆ ಒಳಗಾಗಿದ್ದ ಮಗ ಆದರ್ಶ್ ಎಲ್ಲವನ್ನು ಹಾಳು ಮಾಡಿದ್ದ, ಜೊತೆಗೆ ಕುಡಿತದ ಚಟ ಬಿಡಲು ಪರಿವರ್ತನಾ ಕೇಂದ್ರಕ್ಕೂ ಸಹ ಸೇರಿದ್ದರು. ಆದರೂ ಕುಡಿತ ಬಿಡದ ಮಗ ಆದರ್ಶ್ ಇತ್ತೀಚೆಗೆ ತಾಯಿಗೂ ಸಹ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎನ್ನಲಾಗಿದೆ.
ಮಗನ ರೋಧನೆ ತಾಳಲಾರದೇ ರೋಸಿ ಹೋಗಿದ್ದ ತಂದೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ಪಕ್ಕದಲ್ಲಿ ಇದ್ದ ಬಾರ್ ಬಳಿ ತಂದೆ ಮಗನಿಗೆ ಥಳಿಸಿದ್ದಾನೆ ನಂತರ ಕೈ ಕಾಲು ಕಟ್ಟಿ ತೋಟಕ್ಕೆ ಎಳೆದೊಯ್ದಿದ್ದಾನೆ. ನಂತರ ತೋಟದ ಬಳಿ ಕೈ ಕಾಲು ಕಟ್ಟಿ ಹಲಸಿನ ಮರಕ್ಕೆ ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾನೆ. ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…