ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ತಂದೆ. ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ಜೂನ್ 29ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಮಗ ಆದರ್ಶ್ ಗೆ ದುಡಿಮೆ ಮಾಡಲು ಆಟೋ , ಕಾರು ಸಹ ತಂದೆ ಖರೀದಿ ಮಾಡಿ ಕೊಡಲಾಗಿತ್ತು. ಆದರೆ ಕುಡಿತದ ಚಟಕ್ಕೆ ಒಳಗಾಗಿದ್ದ ಮಗ ಆದರ್ಶ್ ಎಲ್ಲವನ್ನು ಹಾಳು ಮಾಡಿದ್ದ, ಜೊತೆಗೆ ಕುಡಿತದ ಚಟ ಬಿಡಲು ಪರಿವರ್ತನಾ ಕೇಂದ್ರಕ್ಕೂ ಸಹ ಸೇರಿದ್ದರು. ಆದರೂ ಕುಡಿತ ಬಿಡದ ಮಗ ಆದರ್ಶ್ ಇತ್ತೀಚೆಗೆ ತಾಯಿಗೂ ಸಹ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎನ್ನಲಾಗಿದೆ.
ಮಗನ ರೋಧನೆ ತಾಳಲಾರದೇ ರೋಸಿ ಹೋಗಿದ್ದ ತಂದೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ಪಕ್ಕದಲ್ಲಿ ಇದ್ದ ಬಾರ್ ಬಳಿ ತಂದೆ ಮಗನಿಗೆ ಥಳಿಸಿದ್ದಾನೆ ನಂತರ ಕೈ ಕಾಲು ಕಟ್ಟಿ ತೋಟಕ್ಕೆ ಎಳೆದೊಯ್ದಿದ್ದಾನೆ. ನಂತರ ತೋಟದ ಬಳಿ ಕೈ ಕಾಲು ಕಟ್ಟಿ ಹಲಸಿನ ಮರಕ್ಕೆ ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾನೆ. ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…