ತೆಲಂಗಾಣದ ತಂಗಲ್ಲಪಲ್ಲಿ ಮಂಡಲದ ನೇರೆಲ್ಲ ಗ್ರಾಮದ ರಾಜಣ್ಣ ಸಿರಿಸಿಲ್ಲ – ಚೇಪ್ಯಾಲ ನರಸಯ್ಯ ಯೆಲ್ಲವ್ವರ ಹಿರಿಯ ಮಗಳು ಪ್ರಿಯಾಂಕ (25) ಕಳೆದ ಏಳು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಹಲವು ಆಸ್ಪತ್ರೆ, ದೇವಸ್ಥಾನಗಳಿಗೆ ಕರೆದುಕೊಂಡು ಹೋಗಿದ್ದರು. ಆದರೆ ಮಾನಸ್ಥಿತಿ ಸರಿಹೋಗಿರಲಿಲ್ಲ.
2020ರಲ್ಲಿ ಪ್ರಿಯಾಂಕಾ ವಿವಾಹವಾಗಿದ್ದು, ರೋಗವು ಭಾಗಶಃ ವಾಸಿಯಾದ ನಂತರ 13 ತಿಂಗಳ ಮಗನನ್ನು ಹೊಂದಿದ್ದಾಳೆ.
ಆದರೆ, ಪ್ರಿಯಾಂಕಾಳ ಮಾನಸಿಕ ಸ್ಥಿತಿ ಕಳೆದ ಒಂದು ತಿಂಗಳಿಂದ ತೀರ ಹದೆಗೆಟ್ಟಿತ್ತು, ಎಲ್ಲರಿಗೂ ತೊಂದರೆ ನೀಡುತ್ತಿದ್ದು, ಸುತ್ತಮುತ್ತಲಿನವರನ್ನು ನಿಂದಿಸಿ ಜಗಳವಾಡುತ್ತಿದ್ದಳು ಎಂದು ಪತಿ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಆಕೆಯನ್ನು ಬುಗ್ಗರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ ಕರೆದೊಯ್ದು ಮೂರು ದಿನಗಳ ಕಾಲ ಕೂಡಿ ಹಾಕಿದ್ದು, ಆಕೆ ಗುಣವಾಗದ ಹಿನ್ನೆಲೆಯಲ್ಲಿ ಬೇಸತ್ತ ಪೋಷಕರು ಆ.14ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ಆಕೆಯನ್ನು ಕುತ್ತಿಗೆಗೆ ದಾರ ಬಿಗಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…