ತೆಲಂಗಾಣದ ತಂಗಲ್ಲಪಲ್ಲಿ ಮಂಡಲದ ನೇರೆಲ್ಲ ಗ್ರಾಮದ ರಾಜಣ್ಣ ಸಿರಿಸಿಲ್ಲ – ಚೇಪ್ಯಾಲ ನರಸಯ್ಯ ಯೆಲ್ಲವ್ವರ ಹಿರಿಯ ಮಗಳು ಪ್ರಿಯಾಂಕ (25) ಕಳೆದ ಏಳು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಹಲವು ಆಸ್ಪತ್ರೆ, ದೇವಸ್ಥಾನಗಳಿಗೆ ಕರೆದುಕೊಂಡು ಹೋಗಿದ್ದರು. ಆದರೆ ಮಾನಸ್ಥಿತಿ ಸರಿಹೋಗಿರಲಿಲ್ಲ.
2020ರಲ್ಲಿ ಪ್ರಿಯಾಂಕಾ ವಿವಾಹವಾಗಿದ್ದು, ರೋಗವು ಭಾಗಶಃ ವಾಸಿಯಾದ ನಂತರ 13 ತಿಂಗಳ ಮಗನನ್ನು ಹೊಂದಿದ್ದಾಳೆ.
ಆದರೆ, ಪ್ರಿಯಾಂಕಾಳ ಮಾನಸಿಕ ಸ್ಥಿತಿ ಕಳೆದ ಒಂದು ತಿಂಗಳಿಂದ ತೀರ ಹದೆಗೆಟ್ಟಿತ್ತು, ಎಲ್ಲರಿಗೂ ತೊಂದರೆ ನೀಡುತ್ತಿದ್ದು, ಸುತ್ತಮುತ್ತಲಿನವರನ್ನು ನಿಂದಿಸಿ ಜಗಳವಾಡುತ್ತಿದ್ದಳು ಎಂದು ಪತಿ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಆಕೆಯನ್ನು ಬುಗ್ಗರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ ಕರೆದೊಯ್ದು ಮೂರು ದಿನಗಳ ಕಾಲ ಕೂಡಿ ಹಾಕಿದ್ದು, ಆಕೆ ಗುಣವಾಗದ ಹಿನ್ನೆಲೆಯಲ್ಲಿ ಬೇಸತ್ತ ಪೋಷಕರು ಆ.14ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ಆಕೆಯನ್ನು ಕುತ್ತಿಗೆಗೆ ದಾರ ಬಿಗಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…