ತೆಲಂಗಾಣದ ತಂಗಲ್ಲಪಲ್ಲಿ ಮಂಡಲದ ನೇರೆಲ್ಲ ಗ್ರಾಮದ ರಾಜಣ್ಣ ಸಿರಿಸಿಲ್ಲ – ಚೇಪ್ಯಾಲ ನರಸಯ್ಯ ಯೆಲ್ಲವ್ವರ ಹಿರಿಯ ಮಗಳು ಪ್ರಿಯಾಂಕ (25) ಕಳೆದ ಏಳು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಹಲವು ಆಸ್ಪತ್ರೆ, ದೇವಸ್ಥಾನಗಳಿಗೆ ಕರೆದುಕೊಂಡು ಹೋಗಿದ್ದರು. ಆದರೆ ಮಾನಸ್ಥಿತಿ ಸರಿಹೋಗಿರಲಿಲ್ಲ.
2020ರಲ್ಲಿ ಪ್ರಿಯಾಂಕಾ ವಿವಾಹವಾಗಿದ್ದು, ರೋಗವು ಭಾಗಶಃ ವಾಸಿಯಾದ ನಂತರ 13 ತಿಂಗಳ ಮಗನನ್ನು ಹೊಂದಿದ್ದಾಳೆ.
ಆದರೆ, ಪ್ರಿಯಾಂಕಾಳ ಮಾನಸಿಕ ಸ್ಥಿತಿ ಕಳೆದ ಒಂದು ತಿಂಗಳಿಂದ ತೀರ ಹದೆಗೆಟ್ಟಿತ್ತು, ಎಲ್ಲರಿಗೂ ತೊಂದರೆ ನೀಡುತ್ತಿದ್ದು, ಸುತ್ತಮುತ್ತಲಿನವರನ್ನು ನಿಂದಿಸಿ ಜಗಳವಾಡುತ್ತಿದ್ದಳು ಎಂದು ಪತಿ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಆಕೆಯನ್ನು ಬುಗ್ಗರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ ಕರೆದೊಯ್ದು ಮೂರು ದಿನಗಳ ಕಾಲ ಕೂಡಿ ಹಾಕಿದ್ದು, ಆಕೆ ಗುಣವಾಗದ ಹಿನ್ನೆಲೆಯಲ್ಲಿ ಬೇಸತ್ತ ಪೋಷಕರು ಆ.14ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ಆಕೆಯನ್ನು ಕುತ್ತಿಗೆಗೆ ದಾರ ಬಿಗಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…