ತೆಲಂಗಾಣದ ತಂಗಲ್ಲಪಲ್ಲಿ ಮಂಡಲದ ನೇರೆಲ್ಲ ಗ್ರಾಮದ ರಾಜಣ್ಣ ಸಿರಿಸಿಲ್ಲ – ಚೇಪ್ಯಾಲ ನರಸಯ್ಯ ಯೆಲ್ಲವ್ವರ ಹಿರಿಯ ಮಗಳು ಪ್ರಿಯಾಂಕ (25) ಕಳೆದ ಏಳು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಹಲವು ಆಸ್ಪತ್ರೆ, ದೇವಸ್ಥಾನಗಳಿಗೆ ಕರೆದುಕೊಂಡು ಹೋಗಿದ್ದರು. ಆದರೆ ಮಾನಸ್ಥಿತಿ ಸರಿಹೋಗಿರಲಿಲ್ಲ.
2020ರಲ್ಲಿ ಪ್ರಿಯಾಂಕಾ ವಿವಾಹವಾಗಿದ್ದು, ರೋಗವು ಭಾಗಶಃ ವಾಸಿಯಾದ ನಂತರ 13 ತಿಂಗಳ ಮಗನನ್ನು ಹೊಂದಿದ್ದಾಳೆ.
ಆದರೆ, ಪ್ರಿಯಾಂಕಾಳ ಮಾನಸಿಕ ಸ್ಥಿತಿ ಕಳೆದ ಒಂದು ತಿಂಗಳಿಂದ ತೀರ ಹದೆಗೆಟ್ಟಿತ್ತು, ಎಲ್ಲರಿಗೂ ತೊಂದರೆ ನೀಡುತ್ತಿದ್ದು, ಸುತ್ತಮುತ್ತಲಿನವರನ್ನು ನಿಂದಿಸಿ ಜಗಳವಾಡುತ್ತಿದ್ದಳು ಎಂದು ಪತಿ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಆಕೆಯನ್ನು ಬುಗ್ಗರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ ಕರೆದೊಯ್ದು ಮೂರು ದಿನಗಳ ಕಾಲ ಕೂಡಿ ಹಾಕಿದ್ದು, ಆಕೆ ಗುಣವಾಗದ ಹಿನ್ನೆಲೆಯಲ್ಲಿ ಬೇಸತ್ತ ಪೋಷಕರು ಆ.14ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ಆಕೆಯನ್ನು ಕುತ್ತಿಗೆಗೆ ದಾರ ಬಿಗಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…