ತೆಲಂಗಾಣದ ತಂಗಲ್ಲಪಲ್ಲಿ ಮಂಡಲದ ನೇರೆಲ್ಲ ಗ್ರಾಮದ ರಾಜಣ್ಣ ಸಿರಿಸಿಲ್ಲ – ಚೇಪ್ಯಾಲ ನರಸಯ್ಯ ಯೆಲ್ಲವ್ವರ ಹಿರಿಯ ಮಗಳು ಪ್ರಿಯಾಂಕ (25) ಕಳೆದ ಏಳು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಹಲವು ಆಸ್ಪತ್ರೆ, ದೇವಸ್ಥಾನಗಳಿಗೆ ಕರೆದುಕೊಂಡು ಹೋಗಿದ್ದರು. ಆದರೆ ಮಾನಸ್ಥಿತಿ ಸರಿಹೋಗಿರಲಿಲ್ಲ.
2020ರಲ್ಲಿ ಪ್ರಿಯಾಂಕಾ ವಿವಾಹವಾಗಿದ್ದು, ರೋಗವು ಭಾಗಶಃ ವಾಸಿಯಾದ ನಂತರ 13 ತಿಂಗಳ ಮಗನನ್ನು ಹೊಂದಿದ್ದಾಳೆ.
ಆದರೆ, ಪ್ರಿಯಾಂಕಾಳ ಮಾನಸಿಕ ಸ್ಥಿತಿ ಕಳೆದ ಒಂದು ತಿಂಗಳಿಂದ ತೀರ ಹದೆಗೆಟ್ಟಿತ್ತು, ಎಲ್ಲರಿಗೂ ತೊಂದರೆ ನೀಡುತ್ತಿದ್ದು, ಸುತ್ತಮುತ್ತಲಿನವರನ್ನು ನಿಂದಿಸಿ ಜಗಳವಾಡುತ್ತಿದ್ದಳು ಎಂದು ಪತಿ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಆಕೆಯನ್ನು ಬುಗ್ಗರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ ಕರೆದೊಯ್ದು ಮೂರು ದಿನಗಳ ಕಾಲ ಕೂಡಿ ಹಾಕಿದ್ದು, ಆಕೆ ಗುಣವಾಗದ ಹಿನ್ನೆಲೆಯಲ್ಲಿ ಬೇಸತ್ತ ಪೋಷಕರು ಆ.14ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ಆಕೆಯನ್ನು ಕುತ್ತಿಗೆಗೆ ದಾರ ಬಿಗಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…