ತೆಲಂಗಾಣದ ತಂಗಲ್ಲಪಲ್ಲಿ ಮಂಡಲದ ನೇರೆಲ್ಲ ಗ್ರಾಮದ ರಾಜಣ್ಣ ಸಿರಿಸಿಲ್ಲ – ಚೇಪ್ಯಾಲ ನರಸಯ್ಯ ಯೆಲ್ಲವ್ವರ ಹಿರಿಯ ಮಗಳು ಪ್ರಿಯಾಂಕ (25) ಕಳೆದ ಏಳು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಹಲವು ಆಸ್ಪತ್ರೆ, ದೇವಸ್ಥಾನಗಳಿಗೆ ಕರೆದುಕೊಂಡು ಹೋಗಿದ್ದರು. ಆದರೆ ಮಾನಸ್ಥಿತಿ ಸರಿಹೋಗಿರಲಿಲ್ಲ.
2020ರಲ್ಲಿ ಪ್ರಿಯಾಂಕಾ ವಿವಾಹವಾಗಿದ್ದು, ರೋಗವು ಭಾಗಶಃ ವಾಸಿಯಾದ ನಂತರ 13 ತಿಂಗಳ ಮಗನನ್ನು ಹೊಂದಿದ್ದಾಳೆ.
ಆದರೆ, ಪ್ರಿಯಾಂಕಾಳ ಮಾನಸಿಕ ಸ್ಥಿತಿ ಕಳೆದ ಒಂದು ತಿಂಗಳಿಂದ ತೀರ ಹದೆಗೆಟ್ಟಿತ್ತು, ಎಲ್ಲರಿಗೂ ತೊಂದರೆ ನೀಡುತ್ತಿದ್ದು, ಸುತ್ತಮುತ್ತಲಿನವರನ್ನು ನಿಂದಿಸಿ ಜಗಳವಾಡುತ್ತಿದ್ದಳು ಎಂದು ಪತಿ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಆಕೆಯನ್ನು ಬುಗ್ಗರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ ಕರೆದೊಯ್ದು ಮೂರು ದಿನಗಳ ಕಾಲ ಕೂಡಿ ಹಾಕಿದ್ದು, ಆಕೆ ಗುಣವಾಗದ ಹಿನ್ನೆಲೆಯಲ್ಲಿ ಬೇಸತ್ತ ಪೋಷಕರು ಆ.14ರಂದು ರಾತ್ರಿ ಮನೆಯಲ್ಲಿ ಮಲಗಿದ್ದ ಆಕೆಯನ್ನು ಕುತ್ತಿಗೆಗೆ ದಾರ ಬಿಗಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…