ತೆಲಂಗಾಣದ ಸಿರಿಸಿಲ್ಲ-ವೇಮುಲವಾಡ ಮಂಡಲ ಕೊಡುಮುಂಜದಲ್ಲಿ ಕೊಂಡೊಯ್ದ ಹಣವನ್ನು ವಾಪಸ್ ನೀಡದ ಮಗನ ತಾಯಿಯನ್ನು ಕಿಡ್ನಾಪ್ ಮಾಡಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೊಡುಮುಂಜದ ಪಲ್ಲಪು ಶ್ರೀನಿವಾಸ್ ಕಬ್ಬು ಕಡಿಯುವ ಕಾರ್ಮಿಕರಿಗೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀನಿವಾಸ್ ಮಹಾರಾಷ್ಟ್ರದ ಲಾಲ್ ದೇವಕರ್ ಎಂಬುವರಿಂದ ಕಬ್ಬು ಕಟಾವಿಗೆ 3 ಲಕ್ಷ ರೂ. ತೆಗೆದುಕೊಂಡಿದ್ದರು.
ಕೂಲಿಕಾರರು ಬಂದು ಕೆಲಸ ಮಾಡಲಿಲ್ಲ, ಕೊಟ್ಟಿರುವ ಹಣನೂ ವಾಪಸ್ ಮಾಡಲಿಲ್ಲವೆಂದು ಶ್ರೀನಿವಾಸ್ ಮೇಲೆ ಲಾಲ್ ದೇವಕರ್ ವಾಗ್ದಾದ ನಡೆಸಿದ್ದ. ಇಷ್ಟಾದರೂ ಲಾಲ್ ದೇವಕರ್ ಗೆ ಹಣ ವಾಪಸ್ ನೀಡಿರಲಿಲ್ಲ. ಈ ಹಿನ್ನೆಲೆ ಶ್ರೀನಿವಾಸ್ ಹೆಂಡತಿ ಮೇಲೆ ಹಲ್ಲೆ ನಡೆಸಿ ತಾಯಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಠಾಣೆಗೆ ಶ್ರೀನಿವಾಸ್ ದೂರು ನೀಡಿದ್ದಾನೆ. ಕಿಡ್ನ್ಯಾಪ್ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿದ್ದಾರೆ.
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…