ತೆಲಂಗಾಣದ ಸಿರಿಸಿಲ್ಲ-ವೇಮುಲವಾಡ ಮಂಡಲ ಕೊಡುಮುಂಜದಲ್ಲಿ ಕೊಂಡೊಯ್ದ ಹಣವನ್ನು ವಾಪಸ್ ನೀಡದ ಮಗನ ತಾಯಿಯನ್ನು ಕಿಡ್ನಾಪ್ ಮಾಡಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೊಡುಮುಂಜದ ಪಲ್ಲಪು ಶ್ರೀನಿವಾಸ್ ಕಬ್ಬು ಕಡಿಯುವ ಕಾರ್ಮಿಕರಿಗೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀನಿವಾಸ್ ಮಹಾರಾಷ್ಟ್ರದ ಲಾಲ್ ದೇವಕರ್ ಎಂಬುವರಿಂದ ಕಬ್ಬು ಕಟಾವಿಗೆ 3 ಲಕ್ಷ ರೂ. ತೆಗೆದುಕೊಂಡಿದ್ದರು.
ಕೂಲಿಕಾರರು ಬಂದು ಕೆಲಸ ಮಾಡಲಿಲ್ಲ, ಕೊಟ್ಟಿರುವ ಹಣನೂ ವಾಪಸ್ ಮಾಡಲಿಲ್ಲವೆಂದು ಶ್ರೀನಿವಾಸ್ ಮೇಲೆ ಲಾಲ್ ದೇವಕರ್ ವಾಗ್ದಾದ ನಡೆಸಿದ್ದ. ಇಷ್ಟಾದರೂ ಲಾಲ್ ದೇವಕರ್ ಗೆ ಹಣ ವಾಪಸ್ ನೀಡಿರಲಿಲ್ಲ. ಈ ಹಿನ್ನೆಲೆ ಶ್ರೀನಿವಾಸ್ ಹೆಂಡತಿ ಮೇಲೆ ಹಲ್ಲೆ ನಡೆಸಿ ತಾಯಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಠಾಣೆಗೆ ಶ್ರೀನಿವಾಸ್ ದೂರು ನೀಡಿದ್ದಾನೆ. ಕಿಡ್ನ್ಯಾಪ್ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…