ತೆಲಂಗಾಣದ ಸಿರಿಸಿಲ್ಲ-ವೇಮುಲವಾಡ ಮಂಡಲ ಕೊಡುಮುಂಜದಲ್ಲಿ ಕೊಂಡೊಯ್ದ ಹಣವನ್ನು ವಾಪಸ್ ನೀಡದ ಮಗನ ತಾಯಿಯನ್ನು ಕಿಡ್ನಾಪ್ ಮಾಡಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೊಡುಮುಂಜದ ಪಲ್ಲಪು ಶ್ರೀನಿವಾಸ್ ಕಬ್ಬು ಕಡಿಯುವ ಕಾರ್ಮಿಕರಿಗೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀನಿವಾಸ್ ಮಹಾರಾಷ್ಟ್ರದ ಲಾಲ್ ದೇವಕರ್ ಎಂಬುವರಿಂದ ಕಬ್ಬು ಕಟಾವಿಗೆ 3 ಲಕ್ಷ ರೂ. ತೆಗೆದುಕೊಂಡಿದ್ದರು.
ಕೂಲಿಕಾರರು ಬಂದು ಕೆಲಸ ಮಾಡಲಿಲ್ಲ, ಕೊಟ್ಟಿರುವ ಹಣನೂ ವಾಪಸ್ ಮಾಡಲಿಲ್ಲವೆಂದು ಶ್ರೀನಿವಾಸ್ ಮೇಲೆ ಲಾಲ್ ದೇವಕರ್ ವಾಗ್ದಾದ ನಡೆಸಿದ್ದ. ಇಷ್ಟಾದರೂ ಲಾಲ್ ದೇವಕರ್ ಗೆ ಹಣ ವಾಪಸ್ ನೀಡಿರಲಿಲ್ಲ. ಈ ಹಿನ್ನೆಲೆ ಶ್ರೀನಿವಾಸ್ ಹೆಂಡತಿ ಮೇಲೆ ಹಲ್ಲೆ ನಡೆಸಿ ತಾಯಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಠಾಣೆಗೆ ಶ್ರೀನಿವಾಸ್ ದೂರು ನೀಡಿದ್ದಾನೆ. ಕಿಡ್ನ್ಯಾಪ್ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…