ತೆಲಂಗಾಣದ ಸಿರಿಸಿಲ್ಲ-ವೇಮುಲವಾಡ ಮಂಡಲ ಕೊಡುಮುಂಜದಲ್ಲಿ ಕೊಂಡೊಯ್ದ ಹಣವನ್ನು ವಾಪಸ್ ನೀಡದ ಮಗನ ತಾಯಿಯನ್ನು ಕಿಡ್ನಾಪ್ ಮಾಡಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೊಡುಮುಂಜದ ಪಲ್ಲಪು ಶ್ರೀನಿವಾಸ್ ಕಬ್ಬು ಕಡಿಯುವ ಕಾರ್ಮಿಕರಿಗೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀನಿವಾಸ್ ಮಹಾರಾಷ್ಟ್ರದ ಲಾಲ್ ದೇವಕರ್ ಎಂಬುವರಿಂದ ಕಬ್ಬು ಕಟಾವಿಗೆ 3 ಲಕ್ಷ ರೂ. ತೆಗೆದುಕೊಂಡಿದ್ದರು.
ಕೂಲಿಕಾರರು ಬಂದು ಕೆಲಸ ಮಾಡಲಿಲ್ಲ, ಕೊಟ್ಟಿರುವ ಹಣನೂ ವಾಪಸ್ ಮಾಡಲಿಲ್ಲವೆಂದು ಶ್ರೀನಿವಾಸ್ ಮೇಲೆ ಲಾಲ್ ದೇವಕರ್ ವಾಗ್ದಾದ ನಡೆಸಿದ್ದ. ಇಷ್ಟಾದರೂ ಲಾಲ್ ದೇವಕರ್ ಗೆ ಹಣ ವಾಪಸ್ ನೀಡಿರಲಿಲ್ಲ. ಈ ಹಿನ್ನೆಲೆ ಶ್ರೀನಿವಾಸ್ ಹೆಂಡತಿ ಮೇಲೆ ಹಲ್ಲೆ ನಡೆಸಿ ತಾಯಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಠಾಣೆಗೆ ಶ್ರೀನಿವಾಸ್ ದೂರು ನೀಡಿದ್ದಾನೆ. ಕಿಡ್ನ್ಯಾಪ್ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿದ್ದಾರೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…