ತಲೆಯನ್ನು ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗೇಟ್ ಬಳಿ ನಡೆದಿದೆ .
ಸುಮಾರು 40 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿ ಇಲ್ಲಿನ ನಿರ್ಜನ ಪ್ರದೇಶದಲ್ಲಿ ಹಂತಕರು ಮೃತದೇಹ ಎಸೆದು ಹೋಗಿದ್ದಾರೆ . ಇನ್ನು ತಲೆಯನ್ನು ಮಚ್ಚಿನಿಂದ ಕೊಚ್ಚಿದ್ದು , ಬೆರಳುಗಳನ್ನು ಸಹ ಕತ್ತರಿಸಲಿಸಲಾಗಿದೆ.
ಬೇರೆಡೆ ಕೊಲೆ ಮಾಡಿ ಮೃತದೇಹವನ್ನು ಬೆತ್ತಲೆಗೊಳಿಸಿ ನಗರದ ಹೊರವಲಯದಲ್ಲಿ ಎಸೆದು ಹೋಗಿರುವ ಶಂಕೆ. ಪೊಲೀಸರಿಗೆ ಯಾವುದೇ ಕೊಲೆ ಸಾಕ್ಷಿಗಳು ಸಿಗದಂತೆ ಆರೋಪಿಗಳು ಪ್ಲಾನ್ ಮಾಡಿ ಹತ್ಯೆಗೈದಿದ್ದಾರೆ.
ಇಂದು ಬೆಳಗ್ಗೆ ತೋಟಕ್ಕೆ ತೆರಳಲು ಹೊರಟ ರೈತರು ಮೃತದೇಹ ನೋಡಿ ವಿಜಯಪುರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ .
ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ ಮತ್ತು ಕೈಗಳ ಮೇಲೆ ಕತ್ತಿ ಅಥವಾ ಮಚ್ಚಿನಿಂದ ಕೊಚ್ಚಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…