ತಲೆಯನ್ನು ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗೇಟ್ ಬಳಿ ನಡೆದಿದೆ .
ಸುಮಾರು 40 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿ ಇಲ್ಲಿನ ನಿರ್ಜನ ಪ್ರದೇಶದಲ್ಲಿ ಹಂತಕರು ಮೃತದೇಹ ಎಸೆದು ಹೋಗಿದ್ದಾರೆ . ಇನ್ನು ತಲೆಯನ್ನು ಮಚ್ಚಿನಿಂದ ಕೊಚ್ಚಿದ್ದು , ಬೆರಳುಗಳನ್ನು ಸಹ ಕತ್ತರಿಸಲಿಸಲಾಗಿದೆ.
ಬೇರೆಡೆ ಕೊಲೆ ಮಾಡಿ ಮೃತದೇಹವನ್ನು ಬೆತ್ತಲೆಗೊಳಿಸಿ ನಗರದ ಹೊರವಲಯದಲ್ಲಿ ಎಸೆದು ಹೋಗಿರುವ ಶಂಕೆ. ಪೊಲೀಸರಿಗೆ ಯಾವುದೇ ಕೊಲೆ ಸಾಕ್ಷಿಗಳು ಸಿಗದಂತೆ ಆರೋಪಿಗಳು ಪ್ಲಾನ್ ಮಾಡಿ ಹತ್ಯೆಗೈದಿದ್ದಾರೆ.
ಇಂದು ಬೆಳಗ್ಗೆ ತೋಟಕ್ಕೆ ತೆರಳಲು ಹೊರಟ ರೈತರು ಮೃತದೇಹ ನೋಡಿ ವಿಜಯಪುರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ .
ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ ಮತ್ತು ಕೈಗಳ ಮೇಲೆ ಕತ್ತಿ ಅಥವಾ ಮಚ್ಚಿನಿಂದ ಕೊಚ್ಚಲಾಗಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…