ತಲೆಯನ್ನು ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗೇಟ್ ಬಳಿ ನಡೆದಿದೆ .
ಸುಮಾರು 40 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿ ಇಲ್ಲಿನ ನಿರ್ಜನ ಪ್ರದೇಶದಲ್ಲಿ ಹಂತಕರು ಮೃತದೇಹ ಎಸೆದು ಹೋಗಿದ್ದಾರೆ . ಇನ್ನು ತಲೆಯನ್ನು ಮಚ್ಚಿನಿಂದ ಕೊಚ್ಚಿದ್ದು , ಬೆರಳುಗಳನ್ನು ಸಹ ಕತ್ತರಿಸಲಿಸಲಾಗಿದೆ.
ಬೇರೆಡೆ ಕೊಲೆ ಮಾಡಿ ಮೃತದೇಹವನ್ನು ಬೆತ್ತಲೆಗೊಳಿಸಿ ನಗರದ ಹೊರವಲಯದಲ್ಲಿ ಎಸೆದು ಹೋಗಿರುವ ಶಂಕೆ. ಪೊಲೀಸರಿಗೆ ಯಾವುದೇ ಕೊಲೆ ಸಾಕ್ಷಿಗಳು ಸಿಗದಂತೆ ಆರೋಪಿಗಳು ಪ್ಲಾನ್ ಮಾಡಿ ಹತ್ಯೆಗೈದಿದ್ದಾರೆ.
ಇಂದು ಬೆಳಗ್ಗೆ ತೋಟಕ್ಕೆ ತೆರಳಲು ಹೊರಟ ರೈತರು ಮೃತದೇಹ ನೋಡಿ ವಿಜಯಪುರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ .
ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ ಮತ್ತು ಕೈಗಳ ಮೇಲೆ ಕತ್ತಿ ಅಥವಾ ಮಚ್ಚಿನಿಂದ ಕೊಚ್ಚಲಾಗಿದೆ.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…