ನಗರದ ಖಾಸಗಿ ಶಾಲೆಯ ಮಕ್ಕಳು ಹೇಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೂ ಹಾಗೆಯೇ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಸಹ ಎಲ್ಲಾ ಸೌಲಭ್ಯಗಳು ದೊರೆಯಬೇಕು ಎಂಬುದನ್ನು ಗುರಿಯಾಗಿಟ್ಟುಕೊಂಡು ವಿಶೇಷವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುನ್ನಡೆದಿದೆ, ನಮ್ಮ ಕಂಪನಿಯು ನೀಡುತ್ತಿರುವ ಈ ಸೌಲಭ್ಯವನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಕಂಪನಿಯ ಉಪಾಧ್ಯಕ್ಷರಾದ ಜಿ. ಎ. ಶ್ರೀನಿವಾಸ್ ಮನವಿ ಮಾಡಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಅಂಜಿನಪ್ಪ ಅವರು ಮಾತನಾಡಿ ಸದರಿ ಶಾಲೆಯಲ್ಲಿ ಸುಮಾರು 100 ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ , ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಘಟಕ ಮತ್ತು ಗಣಕಯಂತ್ರ ಹಾಗೂ ಪ್ರಯೋಗಾಲಯವನ್ನು ಕೊಡುಗೆ ನೀಡಿರುವ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…