ನಗರದ ಖಾಸಗಿ ಶಾಲೆಯ ಮಕ್ಕಳು ಹೇಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೂ ಹಾಗೆಯೇ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಸಹ ಎಲ್ಲಾ ಸೌಲಭ್ಯಗಳು ದೊರೆಯಬೇಕು ಎಂಬುದನ್ನು ಗುರಿಯಾಗಿಟ್ಟುಕೊಂಡು ವಿಶೇಷವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುನ್ನಡೆದಿದೆ, ನಮ್ಮ ಕಂಪನಿಯು ನೀಡುತ್ತಿರುವ ಈ ಸೌಲಭ್ಯವನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಕಂಪನಿಯ ಉಪಾಧ್ಯಕ್ಷರಾದ ಜಿ. ಎ. ಶ್ರೀನಿವಾಸ್ ಮನವಿ ಮಾಡಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಅಂಜಿನಪ್ಪ ಅವರು ಮಾತನಾಡಿ ಸದರಿ ಶಾಲೆಯಲ್ಲಿ ಸುಮಾರು 100 ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ , ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಘಟಕ ಮತ್ತು ಗಣಕಯಂತ್ರ ಹಾಗೂ ಪ್ರಯೋಗಾಲಯವನ್ನು ಕೊಡುಗೆ ನೀಡಿರುವ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…