ನಗರದ ಖಾಸಗಿ ಶಾಲೆಯ ಮಕ್ಕಳು ಹೇಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೂ ಹಾಗೆಯೇ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಸಹ ಎಲ್ಲಾ ಸೌಲಭ್ಯಗಳು ದೊರೆಯಬೇಕು ಎಂಬುದನ್ನು ಗುರಿಯಾಗಿಟ್ಟುಕೊಂಡು ವಿಶೇಷವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುನ್ನಡೆದಿದೆ, ನಮ್ಮ ಕಂಪನಿಯು ನೀಡುತ್ತಿರುವ ಈ ಸೌಲಭ್ಯವನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಕಂಪನಿಯ ಉಪಾಧ್ಯಕ್ಷರಾದ ಜಿ. ಎ. ಶ್ರೀನಿವಾಸ್ ಮನವಿ ಮಾಡಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಅಂಜಿನಪ್ಪ ಅವರು ಮಾತನಾಡಿ ಸದರಿ ಶಾಲೆಯಲ್ಲಿ ಸುಮಾರು 100 ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ , ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಘಟಕ ಮತ್ತು ಗಣಕಯಂತ್ರ ಹಾಗೂ ಪ್ರಯೋಗಾಲಯವನ್ನು ಕೊಡುಗೆ ನೀಡಿರುವ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…