ಮಡಿಕೇರಿ ಹೋಂ ಸ್ಟೇನಲ್ಲಿ ಪ್ರವಾಸಿ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನಡೆದ ಘಟನೆ ವರದಿಯಾಗಿದೆ.
ಕಾವೇರಪ್ಪ ಮಾಲಿಕತ್ವದ ಈಶ್ವರ ನಿಲಯ ಎಂಬ ಹೋಮ್ಸ್ ಸ್ಟೇ ನಲ್ಲಿ ಹೋಮ್ಸ್ ಸ್ಟೇ ಕೇರ್ ಟೇಕರ್ನಿಂದ ರಾತ್ರಿ 2 ಗಂಟೆಯಿಂದ 4 ಗಂಟೆವರೆಗೆ ಕಿರುಕುಳ ಆಗಿದೆ ಎಂದು ದೂರು ನೀಡಲಾಗಿದೆ.
ಹೋಮ್ಸ್ ಸ್ಟೇ ಕೇರ್ ಟೇಕರ್ ಕುಮಾರ @ ಪ್ರವೀಣ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಆರೋಪಸಲಾಗಿದೆ.
ಡೋರ್ ಓಪನ್ ಮಾಡುವಂತೆ ತಾಯಿ ಮಗಳಿಗೆ ಕೇರ್ ಟೇಕರ್ನಿಂದ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ.
ತಾಯಿ ಮಗಳು ಇಬ್ಬರೇ ಉಳಿದುಕೊಂಡಿದ್ದ ಹೋಮ್ಸ್ ಸ್ಟೇ
ಭಯವಾಗಿ ಬಾಗಿಲು ಓಪನ್ ಮಾಡದ ಪ್ರವಾಸಿ ತಾಯಿ ಮಗಳು, ಕುಡಿದು ಬಂದಿದ್ದ ಹೋಮ್ಸ್ ಸ್ಟೇ ಕೇರ್ ಟೇಕರ್ ಎಂದ ಪ್ರವಾಸಿ ಮಹಿಳೆ ಆರೋಪಿಸಿದ್ದಾರೆ.
ಇದು ನಮ್ಮ ಜೀವನದ ಅತ್ಯಂತ ಕೆಟ್ಟ ಅನುಭವ ಎಂದು ತಮ್ಮ ಅಸಮಾಧಾನವನ್ನು ಮಾಧ್ಯಮದವರೊಂದಿಗೆ ವ್ಯಕ್ತಪಡಿಸಿದ್ದಾರೆ.
ಓಪನ್ ಮಾಡದಿದ್ದಕ್ಕೆ ನಂತರ ನಾಲ್ಕು ಚಕ್ರಗಳ ಕಾರು ಪಂಕ್ಚರ್ ಮಾಡಿರುವದಾಗಿ ಅವರು ತಿಳಿಸಿದ್ದಾರೆ.
ಹೋಮ್ಸ್ ಸ್ಟೇ ಮಾಲೀಕನಿಗೆ ಕರೆ ಮಾಡಿದ್ರೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಅಂತ ಆರೋಪ ಮಾಡಿದ್ದಾರೆ.
ಬೆಂಗಳೂರು ಮೂಲದ ತಾಯಿ ಮಗಳು ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಊಟಿಯಿಂದ ಕೊಡಗಿಗೆ ಬಂದು ಹೋಮ್ಸ್ ಸ್ಟೇನಲ್ಲಿ ಉಳಿದುಕೊಂಡಿದ್ದರು.
ಈ ಬಗ್ಗೆ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆ
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…