ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ ನಿಯೋಜಿಸಿ, ಇಂಟರ್ನೆಟ್ ಸ್ಥಗಿತಗೊಳಿಸಿ ಕರ್ಫೂ ಜಾರಿ ಮಾಡಲಾಗಿದೆ.
ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸೇನೆ ಹಾಗೂ ಅಸ್ಸಾಂ ರೈಫಲ್ಸ್ನಿಂದ ಧ್ವಜ ಮೆರವಣಿಗೆ ನಡೆಸಲಾಯಿತು.
ಮೇಟಿ ಸಮುದಾಯವನ್ನು ಎಸ್ಟಿ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ ತೀವ್ರಗೊಳ್ಳುತ್ತಿದ್ದು, ಇದರ ವಿರುದ್ಧ ಮೆರವಣಿಗೆಗೆ ಕರೆ ನೀಡಿರುವುದಾಗಿ ತಿಳಿಸಿದರು. ರ್ಯಾಲಿಯಲ್ಲಿ ಸಾವಿರಾರು ಆಂದೋಲನಕಾರರು ಭಾಗವಹಿಸಿದ್ದರು ಮತ್ತು ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ವರದಿಯಾಗಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…