ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ ನಿಯೋಜಿಸಿ, ಇಂಟರ್ನೆಟ್ ಸ್ಥಗಿತಗೊಳಿಸಿ ಕರ್ಫೂ ಜಾರಿ ಮಾಡಲಾಗಿದೆ.
ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸೇನೆ ಹಾಗೂ ಅಸ್ಸಾಂ ರೈಫಲ್ಸ್ನಿಂದ ಧ್ವಜ ಮೆರವಣಿಗೆ ನಡೆಸಲಾಯಿತು.
ಮೇಟಿ ಸಮುದಾಯವನ್ನು ಎಸ್ಟಿ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ ತೀವ್ರಗೊಳ್ಳುತ್ತಿದ್ದು, ಇದರ ವಿರುದ್ಧ ಮೆರವಣಿಗೆಗೆ ಕರೆ ನೀಡಿರುವುದಾಗಿ ತಿಳಿಸಿದರು. ರ್ಯಾಲಿಯಲ್ಲಿ ಸಾವಿರಾರು ಆಂದೋಲನಕಾರರು ಭಾಗವಹಿಸಿದ್ದರು ಮತ್ತು ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ವರದಿಯಾಗಿದೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…