ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ ನಿಯೋಜಿಸಿ, ಇಂಟರ್ನೆಟ್ ಸ್ಥಗಿತಗೊಳಿಸಿ ಕರ್ಫೂ ಜಾರಿ ಮಾಡಲಾಗಿದೆ.
ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸೇನೆ ಹಾಗೂ ಅಸ್ಸಾಂ ರೈಫಲ್ಸ್ನಿಂದ ಧ್ವಜ ಮೆರವಣಿಗೆ ನಡೆಸಲಾಯಿತು.
ಮೇಟಿ ಸಮುದಾಯವನ್ನು ಎಸ್ಟಿ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ ತೀವ್ರಗೊಳ್ಳುತ್ತಿದ್ದು, ಇದರ ವಿರುದ್ಧ ಮೆರವಣಿಗೆಗೆ ಕರೆ ನೀಡಿರುವುದಾಗಿ ತಿಳಿಸಿದರು. ರ್ಯಾಲಿಯಲ್ಲಿ ಸಾವಿರಾರು ಆಂದೋಲನಕಾರರು ಭಾಗವಹಿಸಿದ್ದರು ಮತ್ತು ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ವರದಿಯಾಗಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…