ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಎಸ್.ಎಸ್.ಘಾಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿನೂತನವಾಗಿ ಪಂಜಿನ ಮೆರವಣಿಗೆ ನಡೆಸಲಾಯಿತು.
ತಪ್ಪದೆ ಮತದಾನ ಮಾಡುವಂತೆ, ಮತದಾನ ಪ್ರತಿಜ್ಞೆ ವಿಧಿ ಸ್ವೀಕರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…