ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಎಸ್.ಎಸ್.ಘಾಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿನೂತನವಾಗಿ ಪಂಜಿನ ಮೆರವಣಿಗೆ ನಡೆಸಲಾಯಿತು.
ತಪ್ಪದೆ ಮತದಾನ ಮಾಡುವಂತೆ, ಮತದಾನ ಪ್ರತಿಜ್ಞೆ ವಿಧಿ ಸ್ವೀಕರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…