ಮತ್ತೆ ಮುನ್ನೆಲೆಗೆ ಬಂದ ಮೀಟೂ ಕೇಸ್, ನಟಿ ಶೃತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಟ್ವಿಸ್ಟ್ ಸಿಕ್ಕಿದೆ. ‘ಬಿ’ ರಿಪೋರ್ಟ್ ಚಾಲೇಂಜ್ ಮಾಡಿದ್ದ ಶೃತಿ ಹರಿಹರನ್ ಗೆ ನೋಟಿಸ್ ನೀಡಿರುವ ಕೋರ್ಟ್. ಪೊಲೀಸರಿಗೆ ಸಾಕ್ಷ್ಯಾಧಾರಗಳನ್ನು ನೀಡುವಂತೆ ನೋಟಿಸ್ ನೀಡಲಾಗಿದೆ. ಪೊಲೀಸರು ಸಲ್ಲಿಕೆ ಮಾಡಿದ್ದ ‘ಬಿ’ ರಿಪೋರ್ಟ್ ಚಾಲೆಂಜ್ ಮಾಡಿದ್ದ ನಟಿ ಶೃತಿ ಹರಿಹರನ್.
ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಬಳಿಕ ನೋಟಿಸ್ ನೀಡಲಾಗಿದೆ. 2018 ರಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್. ಅರ್ಜುನ್ ಸರ್ಜಾ ವಿರುದ್ಧ ಸಾಕ್ಷ್ಯಾಧಾರ ಇಲ್ಲ ಎಂದು ‘ಬಿ’ ರಿಪೋರ್ಟ್ ಸಲ್ಲಿಸಿದ್ದ ಕಬ್ಬನ್ ಪಾರ್ಕ್ ಪೊಲೀಸರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…