ಮತ್ತೆ ಮುನ್ನೆಲೆಗೆ ಬಂದ ಮೀಟೂ ಕೇಸ್, ನಟಿ ಶೃತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಟ್ವಿಸ್ಟ್ ಸಿಕ್ಕಿದೆ. ‘ಬಿ’ ರಿಪೋರ್ಟ್ ಚಾಲೇಂಜ್ ಮಾಡಿದ್ದ ಶೃತಿ ಹರಿಹರನ್ ಗೆ ನೋಟಿಸ್ ನೀಡಿರುವ ಕೋರ್ಟ್. ಪೊಲೀಸರಿಗೆ ಸಾಕ್ಷ್ಯಾಧಾರಗಳನ್ನು ನೀಡುವಂತೆ ನೋಟಿಸ್ ನೀಡಲಾಗಿದೆ. ಪೊಲೀಸರು ಸಲ್ಲಿಕೆ ಮಾಡಿದ್ದ ‘ಬಿ’ ರಿಪೋರ್ಟ್ ಚಾಲೆಂಜ್ ಮಾಡಿದ್ದ ನಟಿ ಶೃತಿ ಹರಿಹರನ್.
ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಬಳಿಕ ನೋಟಿಸ್ ನೀಡಲಾಗಿದೆ. 2018 ರಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್. ಅರ್ಜುನ್ ಸರ್ಜಾ ವಿರುದ್ಧ ಸಾಕ್ಷ್ಯಾಧಾರ ಇಲ್ಲ ಎಂದು ‘ಬಿ’ ರಿಪೋರ್ಟ್ ಸಲ್ಲಿಸಿದ್ದ ಕಬ್ಬನ್ ಪಾರ್ಕ್ ಪೊಲೀಸರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…